ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಸರಳ ಸಂಭ್ರಮ ಕನ್ನಡ ರಾಜ್ಯೋತ್ಸವ

Last Updated 1 ನವೆಂಬರ್ 2020, 6:35 IST
ಅಕ್ಷರ ಗಾತ್ರ

ದಾವಣಗೆರೆ: ಸರಳವಾಗಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವವನ್ನು ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಆಚರಿಸಲಾಯಿತು.

ಶಾಸಕಎಸ್.ಎ. ರವೀಂದ್ರನಾಥ್,ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯಿತಿ ಸಿಇಒ ಪದ್ಮ ಬಸವಂತಪ್ಪ ಅವರು ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಧ್ವಜಾರೋಹಣ ಮಾಡಿ, ಗೌರವ ವಂದನೆ ಸ್ವೀಕರಿಸಿ ಸಂದೇಶ ನೀಡಿದರು.
ಕೊರೊನಾ ಕಾರಣದಿಂದ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿಲ್ಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT