ಕಾಂಗ್ರೆಸ್ ಮುಖಂಡರಾದ ಬಿ.ಸಿದ್ದಪ್ಪ, ಎಚ್.ಎ. ಉಮಾಪತಿ ಮಾತನಾಡಿದರು. ಹಿರೇಗೋಣಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ವಿ.ನಾಗಪ್ಪ, ಸದಸ್ಯ ನಾಗೇಂದ್ರಪ್ಪ, ಗ್ರಾಮದ ಮುಖಂಡರಾದ ಶಿವಮೂರ್ತಪ್ಪ, ಪರಮೇಶ್ವರಪ್ಪ, ಕರಿಯಪ್ಪ, ಸುಭಾಶ್, ಕರವೇ ಅಧ್ಯಕ್ಷ ಎಸ್.ಶ್ರೀನಿವಾಸ್, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಎಚ್.ಎ. ರಂಜಿತ್ ಉಪಸ್ಥಿತರಿದ್ದರು.