ಏಕಾಏಕಿ ದರ ಹೆಚ್ಚಳ ಮಾಡಿದ ಸಂಬಂಧ ಪ್ರಶ್ನಿಸಿದರೆ ಕ್ರಷರ್ ಮಾಲೀಕರು, ಸಿಮೆಂಟ್ ಕಂಪನಿ ವಿತರಕರು ರಾಜಧನ, ಲಾಕ್ಡೌನ್ ನೆಪ ಹೇಳುತ್ತಿದ್ದಾರೆ.ಶೀಘ್ರ ಸಭೆ ನಡೆಸಿ ಹಿಂದಿನ ದರ ನಿಗದಿಪಡಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು. ಇದರಿಂದ ಜನ ಸಾಮಾನ್ಯರಿಗೂ ತೊಂದರೆಯಾಗಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರುಕ್ರಷರ್ ಮಾಲೀಕರು, ಸಿಮೆಂಟ್ ಕಂಪನಿ ವಿತರಕರರೊಂದಿಗೆ ಸಭೆ ನಡೆಸಬೇಕು ಎಂದು ಒತ್ತಾಯಿಸಿದರು.