ಚನ್ನಗಿರಿ: ಸೋಮವಾರ ಶಿವಮೊಗ್ಗ ನಗರಕ್ಕೆ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮ ಇದ್ದ ಕಾರಣ ತಾಲ್ಲೂಕಿನಿಂದ 200ಕ್ಕೂ ಹೆಚ್ಚು ಬಸ್ಗಳು ಕಾರ್ಯಕರ್ತರನ್ನು ಕರೆದುಕೊಂಡು ಹೋಗಿದ್ದರಿಂದ ಪಟ್ಟಣದಲ್ಲಿ ಬಸ್ ಸಂಚಾರ ವಿರಳವಾಗಿತ್ತು. ಇದರಿಂದ ಪ್ರಯಾಣಿಕರು ದೂರದ ಊರುಗಳಿಗೆ ಹೋಗಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.