<p><strong>ನ್ಯಾಮತಿ</strong>: ತಾಲ್ಲೂಕಿನ ಕೋಟೆಹಾಳ್ ಗ್ರಾಮಕ್ಕೆ ಹೊಂದಿಕೊಂಡಂತಿರುವ ತುಂಗಭದ್ರಾ ನದಿಯ ದಂಡೆಯ ಮೇಲೆ ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ವಶಪಡಿಸಿಕೊಂಡು ನ್ಯಾಮತಿ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ನ್ಯಾಮತಿ ತಹಶೀಲ್ದಾರ್ ಎಂ.ಪಿ.ಕವಿರಾಜ ತಿಳಿಸಿದರು.</p>.<p>ದಂಡೆಯ ಮೇಲೆ ಅಂದಾಜು 153 ಟನ್ ಮರಳನ್ನು ಅಕ್ರಮವಾಗಿ ಸಂಗ್ರಹಣೆ ಮಾಡಲಾಗಿತ್ತು. ಪ್ರಕರಣ ಕುರಿತು ಯಾರನ್ನೂ ಬಂಧಿಸಿಲ್ಲ ಹಾಗೂ ಯಂತ್ರಗಳನ್ನು ವಶಪಡಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ದಾವಣಗೆರೆ ಹಿರಿಯ ಗಣಿ ಮತ್ತು ಭೂ ವಿಜ್ಞಾಣ ಇಲಾಖೆ ಅಧಿಕಾರಿ ರಶ್ಮಿ, ಎಂಜಿನಿಯರ್ ಚೈತ್ರಾ, ಗೋವಿನಕೋವಿ ರಾಜಸ್ವ ನಿರೀಕ್ಷಕ ಎಸ್.ಸಂತೋಷ, ಗ್ರಾಮ ಆಡಳಿತ ಅಧಿಕಾರಿ ಎಂ.ಟಿ.ಪಾಟೀಲ, ಪೊಲೀಸ್ ಇಲಾಖೆಯ ಮಂಜುನಾಥ ಕವಳಿ, ಉಮೇಶ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-43-1178268364</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ</strong>: ತಾಲ್ಲೂಕಿನ ಕೋಟೆಹಾಳ್ ಗ್ರಾಮಕ್ಕೆ ಹೊಂದಿಕೊಂಡಂತಿರುವ ತುಂಗಭದ್ರಾ ನದಿಯ ದಂಡೆಯ ಮೇಲೆ ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ವಶಪಡಿಸಿಕೊಂಡು ನ್ಯಾಮತಿ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ನ್ಯಾಮತಿ ತಹಶೀಲ್ದಾರ್ ಎಂ.ಪಿ.ಕವಿರಾಜ ತಿಳಿಸಿದರು.</p>.<p>ದಂಡೆಯ ಮೇಲೆ ಅಂದಾಜು 153 ಟನ್ ಮರಳನ್ನು ಅಕ್ರಮವಾಗಿ ಸಂಗ್ರಹಣೆ ಮಾಡಲಾಗಿತ್ತು. ಪ್ರಕರಣ ಕುರಿತು ಯಾರನ್ನೂ ಬಂಧಿಸಿಲ್ಲ ಹಾಗೂ ಯಂತ್ರಗಳನ್ನು ವಶಪಡಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ದಾವಣಗೆರೆ ಹಿರಿಯ ಗಣಿ ಮತ್ತು ಭೂ ವಿಜ್ಞಾಣ ಇಲಾಖೆ ಅಧಿಕಾರಿ ರಶ್ಮಿ, ಎಂಜಿನಿಯರ್ ಚೈತ್ರಾ, ಗೋವಿನಕೋವಿ ರಾಜಸ್ವ ನಿರೀಕ್ಷಕ ಎಸ್.ಸಂತೋಷ, ಗ್ರಾಮ ಆಡಳಿತ ಅಧಿಕಾರಿ ಎಂ.ಟಿ.ಪಾಟೀಲ, ಪೊಲೀಸ್ ಇಲಾಖೆಯ ಮಂಜುನಾಥ ಕವಳಿ, ಉಮೇಶ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-43-1178268364</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>