<p>ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 85 ವರ್ಷ ಹಾಗೂ ಮೇಲ್ಪಟ್ಟವರು, ಅಂಗವಿಕಲ ಮತದಾರರು ಮನೆಬಾಗಿಲಲ್ಲೇ ಅಂಚೆ ಮತಪತ್ರಗಳ ಮೂಲಕ ಮತದಾನ ಮಾಡುವ ಪ್ರಕ್ರಿಯೆ ಏಪ್ರಿಲ್ 1 ಮತ್ತು 2 ರಂದು ನಡೆಯಲಿದೆ.</p>.<p>ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಅಂಚೆ ಮತದಾನ ಮಾಡಲು ಅರ್ಜಿ ಸಲ್ಲಿಸಿರುವ ಎಲ್ಲಾ ಮತದಾರರು ಮತ ಕ್ಷೇತ್ರದಲ್ಲಿ ಇದ್ದು, ಈ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ಸಹಕಾರ ನೀಡಿ ಮತದಾನ ಮಾಡುವಂತೆ ಚುನಾವಣಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.</p>.<p>ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮೇಲೆ ಜಿಲ್ಲಾಡಳಿತ ನಿಗಾ ವಹಿಸಿದ್ದು, ಮಾರ್ಚ್ 27ರವರೆಗೆ ₹15,37,000 ನಗದು ಹಾಗೂ 149 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ 7,05,000 ನಗದನ್ನು ಸಮರ್ಪಕ ದಾಖಲೆ ಸಲ್ಲಿಸಿದವರಿಗೆ ಹಿಂದಿರುಗಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-43-310354510</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 85 ವರ್ಷ ಹಾಗೂ ಮೇಲ್ಪಟ್ಟವರು, ಅಂಗವಿಕಲ ಮತದಾರರು ಮನೆಬಾಗಿಲಲ್ಲೇ ಅಂಚೆ ಮತಪತ್ರಗಳ ಮೂಲಕ ಮತದಾನ ಮಾಡುವ ಪ್ರಕ್ರಿಯೆ ಏಪ್ರಿಲ್ 1 ಮತ್ತು 2 ರಂದು ನಡೆಯಲಿದೆ.</p>.<p>ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಅಂಚೆ ಮತದಾನ ಮಾಡಲು ಅರ್ಜಿ ಸಲ್ಲಿಸಿರುವ ಎಲ್ಲಾ ಮತದಾರರು ಮತ ಕ್ಷೇತ್ರದಲ್ಲಿ ಇದ್ದು, ಈ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ಸಹಕಾರ ನೀಡಿ ಮತದಾನ ಮಾಡುವಂತೆ ಚುನಾವಣಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.</p>.<p>ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮೇಲೆ ಜಿಲ್ಲಾಡಳಿತ ನಿಗಾ ವಹಿಸಿದ್ದು, ಮಾರ್ಚ್ 27ರವರೆಗೆ ₹15,37,000 ನಗದು ಹಾಗೂ 149 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ 7,05,000 ನಗದನ್ನು ಸಮರ್ಪಕ ದಾಖಲೆ ಸಲ್ಲಿಸಿದವರಿಗೆ ಹಿಂದಿರುಗಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-43-310354510</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>