ಕೆಮ್ಮು ನೆಗಡಿ ಶೀತ ಜ್ವರ ಕಾಣಿಸಿಕೊಂಡರೆ ನಿರ್ಲಕ್ಷ್ಯ ವಹಿಸದೇ ಆಸ್ಪತ್ರೆಗೆ ಧಾವಿಸಿ ಚಿಕಿತ್ಸೆ ಪಡೆಯಬೇಕು. ಇದರಿಂದ ಬೇಗ ಗುಣಮುಖರಾಗಲು ಸಾಧ್ಯವಾಗುತ್ತದೆ.ಡಾ.ಎಂ.ಬಿ.ನಾಗೇಂದ್ರಪ್ಪ ಜಿಲ್ಲಾ ಶಸ್ತ್ರ ಚಿಕಿತ್ಸಕ
ವಾತಾವರಣದಲ್ಲಿನ ಏರುಪೇರಿನಿಂದ ಫ್ಲೂ ತರಹದ ಪ್ರಕರಣಗಳು ಕಳೆದ ಮೂರು ವಾರಗಳಲ್ಲಿ ಸ್ವಲ್ಪ ಏರಿಕೆ ಕಂಡುಬಂದಿವೆ. ಬಿಸಿಲಿನ ವಾತಾವರಣ ಹೆಚ್ಚಾದರೆ ವೈರಾಣು ಸೋಂಕು ಕಡಿಮೆಯಾಗುವ ಸಾಧ್ಯತೆ ಇದೆಡಾ.ಜಿ.ಡಿ.ರಾಘವನ್ ಜಿಲ್ಲಾ ಸರ್ವೇಕ್ಷಣಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.