ಸೋಮವಾರ, 13 ಅಕ್ಟೋಬರ್ 2025
×
ADVERTISEMENT
ADVERTISEMENT

ದಾವಣಗೆರೆ | ಹಿಂಗಾರು; 26,404 ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ

ಜಿಲ್ಲೆಯಲ್ಲಿ 9,000 ಹೆಕ್ಟೇರ್‌ ಪ್ರದೇಶದಲ್ಲಿ ಕಡಲೆ ಬೆಳೆ; ಕೃಷಿ ಇಲಾಖೆಯಿಂದ ಅಗತ್ಯ ಸಿದ್ಧತೆ
Published : 13 ಅಕ್ಟೋಬರ್ 2025, 5:50 IST
Last Updated : 13 ಅಕ್ಟೋಬರ್ 2025, 5:50 IST
ಫಾಲೋ ಮಾಡಿ
Comments
10– 15 ದಿನದಲ್ಲಿ ಬಿತ್ತನೆ ಕಾರ್ಯ ಶುರುವಾಗಲಿದೆ. ಜೋಳ ಗೋಧಿ ಕಡಲೆ ಹುರುಳಿ ಬಿತ್ತನೆಗೆ ರೈತರು ಸಿದ್ಧತೆ ನಡೆಸುತ್ತಿದ್ದಾರೆ. ರೈತ ಸಂಪರ್ಕ ಕೇಂದ್ರಕ್ಕೆ ಬೀಜ ಬಂದಿದ್ದು ಖರೀದಿಸಬೇಕಿದೆ
ಸುಂಕದಕಟ್ಟೆ ಕರಿಬಸಪ್ಪ ರೈತ ಮುಖಂಡ ಹೊನ್ನಾಳಿ
ಅತಿವೃಷ್ಟಿಯಿಂದಾಗಿ ತಾಲ್ಲೂಕಿನಲ್ಲಿ ಮೆಕ್ಕೆಜೋಳದ ಕಟಾವು ಮುಗಿದಿಲ್ಲ. ಭಾರಿ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದೆ. ಈ ಬಾರಿ ಹಿಂಗಾರು ಬಿತ್ತನೆ ವಿಳಂಬವಾಗಲಿದೆ
ಕೆ.ಬಿ.ರವಿ ರೈತ ಮುಖಂಡ ಅಸಗೋಡು ಜಗಳೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT