ಹೆಚ್ಚುವರಿ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್. ಬಳ್ಳಾರಿ, ಎಎಸ್ಪಿ ವಿಜಯಕುಮಾರ ಎಂ.ಸಂತೋಷ್, ನೋಡಲ್ ಅಧಿಕಾರಿ ಗಿರೀಶ್ ಎಚ್., ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಮಂಜುನಾಥ್ ಮತ್ತು ಜವಳಿ ಅಂಗಡಿ ಮಾಲೀಕರು, ಬೆಳ್ಳಿ, ಬಂಗಾರದ ಅಂಗಡಿ, ಪೆಟ್ರೋಲ್ ಬಂಕ್, ಮುದ್ರಣಾಲಯ, ಸಾರಿಗೆ ವಾಹನಗಳ ಮಾಲೀಕರು ಉಪಸ್ಥಿತರಿದ್ದರು.