ಕನ್ನಡ ನಮ್ಮ ಅಸ್ಮಿತೆ, ಸಂಸ್ಕೃತಿ. ಕನ್ನಡವನ್ನು ಆಡಳಿತ ಭಾಷೆಯಾಗಿ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ. ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ‘ಕನ್ನಡ ಭವನ’ ನಿರ್ಮಾಣಕ್ಕೆ ನಿವೇಶನ ಒದಗಿಸಲಾಗುತ್ತಿದೆ.
ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾಧಿಕಾರಿ
ಸಾಮಾಜಿಕ ಜಾಲತಾಣ ಸಂಪೂರ್ಣ ನಂಬಬೇಡಿ. ಇಲ್ಲಿ ಸಂದೇಶ ಹಂಚಿಕೊಳ್ಳುವ ಮುನ್ನ ಆಲೋಚಿಸಿ. ತಪ್ಪು ಮಾಹಿತಿ ರವಾನಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕ್ರಮ ನಿಶ್ಚಿತ.