ಸೋಮವಾರ, 20 ಅಕ್ಟೋಬರ್ 2025
×
ADVERTISEMENT
ADVERTISEMENT

ಸುಗಮವಲ್ಲ ರಾಷ್ಟ್ರೀಯ ಹೆದ್ದಾರಿ ಸಂಚಾರ: ವರ್ಷಗಳೇ ಉರುಳಿದರೂ ಮುಗಿಯದ ಕಾಮಗಾರಿ

Published : 20 ಅಕ್ಟೋಬರ್ 2025, 6:16 IST
Last Updated : 20 ಅಕ್ಟೋಬರ್ 2025, 6:16 IST
ಫಾಲೋ ಮಾಡಿ
Comments
ದಾವಣಗೆರೆಯ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರ ಬದಿಯಲ್ಲಿ ನಿರ್ಮಿಸಿದ ತಡೆಗೋಡೆಯನ್ನು ಒಡೆದು ಚರಂಡಿ ಮುಚ್ಚಿರುವುದು 
ದಾವಣಗೆರೆಯ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರ ಬದಿಯಲ್ಲಿ ನಿರ್ಮಿಸಿದ ತಡೆಗೋಡೆಯನ್ನು ಒಡೆದು ಚರಂಡಿ ಮುಚ್ಚಿರುವುದು 
ದಾವಣಗೆರೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆಯುತ್ತಿರುವ ಕಾಮಗಾರಿ 
ದಾವಣಗೆರೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆಯುತ್ತಿರುವ ಕಾಮಗಾರಿ 
ಜಗಳೂರು ತಾಲ್ಲೂಕಿನ ದೊಣೆಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್‌ ರಸ್ತೆ ಹೊಂಡದಂತಾಗಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ
ಜಗಳೂರು ತಾಲ್ಲೂಕಿನ ದೊಣೆಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್‌ ರಸ್ತೆ ಹೊಂಡದಂತಾಗಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ
ಅರ್ಚಕ ಬಾಲಸುಬ್ರಮಣ್ಯಂ ಕಾರಿಗೆ ಡಿಕ್ಕಿ ಹೊಡೆದ ವಾಹನ ಇನ್ನೂ ಪತ್ತೆಯಾಗಿಲ್ಲ. ಹೆದ್ದಾರಿಯಲ್ಲಿ ಗುಣಮಟ್ಟದ ಸಿ.ಸಿ.ಟಿವಿ ಕ್ಯಾಮೆರಾಗಳಿಲ್ಲ. ಅಪಘಾತ ಮಾಡಿದವರು ಸುಲಭವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ
ಎಂ.ಜಿ. ಶ್ರೀಕಾಂತ್‌ ಸಾಮಾಜಿಕ ಕಾರ್ಯಕರ್ತ
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಡೆಯಲು ಕೆಲ ಸುಧಾರಣೆಗಳನ್ನು ಕೈಗೊಳ್ಳುವಂತೆ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ. ಅನಧಿಕೃತ ಅಂಗಡಿ ತೆರವು ವಿದ್ಯುತ್‌ ದೀಪ ಕ್ಯಾಮೆರಾ ಅಳವಡಿಸಲು ಸಲಹೆ ನೀಡಲಾಗಿದೆ
ಜಿ.ಎಂ.ಗಂಗಾಧರಸ್ವಾಮಿ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT