ಮಕ್ಕಳನ್ನು ಹೊರಗೆ ಕರೆದುಕೊಂಡು ಬರದಂತೆ ಕೆಲವು ಪೋಷಕರಿಗೆ ಮನವಿ ಮಾಡಿದರು. ಬಿಐಇಟಿ ರಸ್ತೆಯಲ್ಲಿ ಬರುತ್ತಿದ್ದ ನಗರ ಸಾರಿಗೆ ಬಸ್ ಹತ್ತಿದ ಜಿಲ್ಲಾಧಿಕಾರಿ, ‘ಬಸ್ನಲ್ಲಿ ಮಾಸ್ಕ್ ಹಾಕದೇ ಇದ್ದವರಿಗೆ ಮಾಸ್ಕ್ ನೀಡಿ, ನಗರದಲ್ಲಿ ಪ್ರಕರಣ ಹೆಚ್ಚಾಗಿದೆ ಅವಶ್ಯಕತೆ ಇದ್ದರೆ ಹೊರಗೆ ಬನ್ನಿ’ ಎಂದರು,
ಜಿಲ್ಲಾಧಿಕಾರಿಯವರ ಆಪ್ತ ಸಹಾಯಕ ಮರಳುಸಿದ್ದಪ್ಪ, ಸಾಮಾಜಿಕ ಕಾರ್ಯಕರ್ತ ಎಂ.ಜಿ. ಶ್ರೀಕಾಂತ್, ಕೆ ಟಿ ಗೋಪಾಲಗೌಡ, ಪಾಲಿಕೆ ಸದಸ್ಯ ಗಡಿ ಗುಡಾಳ್ ಮಂಜುನಾಥ್, ರಾಘವೇಂದ್ರ ಚವ್ಹಾಣ ಇದ್ದರು.