ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾರಿ ಡಿಕ್ಕಿ: ಕರಡಿ ಸಾವು

Last Updated 19 ಏಪ್ರಿಲ್ 2021, 4:04 IST
ಅಕ್ಷರ ಗಾತ್ರ

ಜಗಳೂರು: ತಾಲ್ಲೂಕಿನ ಕಾನನಕಟ್ಟೆ ಗ್ರಾಮದ ಸಮೀಪ ಚಿತ್ರದುರ್ಗ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಲಾರಿ ಡಿಕ್ಕಿಯಾಗಿ ಕರಡಿಯೊಂದು ಮೃತಪಟ್ಟಿದೆ.

ಸಮೀಪದ ಅಣಬೂರು ಗುಡ್ಡದಿಂದ ಹೆದ್ದಾರಿ ದಾಟಿ ತೋಟಗಳಿಗೆ ತೆರಳುತ್ತಿದ್ದ ಸಮಯದಲ್ಲಿ ಲಾರಿ ಡಿಕ್ಕಿಯಾಗಿ ಮೃತಪಟ್ಟಿದೆ. ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT