ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಶಾಲಾಕ್ಷಿ, ಉಪಾಧ್ಯಕ್ಷೆ ನಿರ್ಮಲಕುಮಾರಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್.ಕೆ. ಮಂಜುನಾಥ್, ಮುಖಂಡರಾದ ಬಾತಿ ಚಂದ್ರಶೇಖರ್, ಮರೇನಹಳ್ಳಿ ಬಸವರಾಜ್, ಗಡಿಮಾಕುಂಟೆ ಸಿದ್ದೇಶ್, ಶಿವಕುಮಾರ ಸ್ವಾಮಿ, ಮಂಜುನಾಥಯ್ಯ, ಕೃಷ್ಣಮೂರ್ತಿ, ಮಂಜಮ್ಮ, ಲಲಿತಮ್ಮ, ಪಾಪಲಿಂಗಪ್ಪ, ನವೀನ್, ತಿಪ್ಪೇಸ್ವಾಮಿ, ಬಿಸ್ತುವಳ್ಳಿ ಬಾಬು ಇದ್ದರು.