ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ವಿವೇಚನಗೆ ಬಿಟ್ಟಿದ್ದು, ಅವರು ಯಾವಾಗ ಬೇಕಾದರೂ ತೀರ್ಮಾನ ಕೈಗೊಳ್ಳಬಹುದು. ವಿರೋಧ ಪಕ್ಷದ ಆರೋಪಗಳಿಗೆ ಸಚಿವರು ಲೆಕ್ಕ ಕೊಟ್ಟಿದ್ದಾರೆ. ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ. ಲೋಪದೋಷಗಳು ಆಗಿದ್ದರೆ ತಾನೇ ನ್ಯಾಯಾಂಗ ತನಿಖೆ ಮಾಡುವುದು. ದಾಖಲೆ ಒದಗಿಸಿದರೆ ಸರ್ಕಾರ ಕ್ರಮ ಕೈಗೊಳ್ಳುತ್ತೇವೆ’ ಎಂದರು.