ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಹಿಂದೆ ಜಿಲ್ಲೆಯಲ್ಲಿ ಡಿಸಿ, ಸಿಇಒ ಹಾಗೂ ಎಸ್ಪಿ ಗುಲಾಮರಂತೆ ಕೆಲಸ ಮಾಡುತ್ತಿದ್ದರು. ಬಿಜೆಪಿ ಸರ್ಕಾರ ಬಂದ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸ್ವಾತಂತ್ರ್ಯ ನೀಡಲಾಗಿದೆ. ಈಗಿನ ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿಲ್ಲ’ ಎಂದು ಹೇಳಿದರು.