ಇದನ್ನು ಜಿಲ್ಲಾಧಿಕಾರಿ ಗಮನಕ್ಕೆ ತರಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಭರವಸೆ ನೀಡಿದರು. ವಿಶ್ವ ಕರವೇ ತಾಲ್ಲೂಕು ಘಟಕ ಅಧ್ಯಕ್ಷ ರಾಹುಲ್ ಮೆಹರವಾಡೆ, ತಾಲ್ಲೂಕು ಗೌರವಾಧ್ಯಕ್ಷ ಪ್ರವೀಣ್ ಜಿ.ವಿ., ಪದಾಧಿಕಾರಿಗಳಾದ ರಿಷಬ್ ರಾಜ್, ದಾವಣಗೆರೆ ಲಿಂಗರಾಜ್, ಗಣೇಶ್ ಬಿ., ಹರೀಶ್ ಇಂಡಿ, ಉಮೇಶ್ ಎ.ಬಿ., ಪ್ರವೀಣ್ ಕುಮಾರ್, ಪವನ್ ಕುಮಾರ್ ಎಚ್.ಬಿ. ಇದ್ದರು.