ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ. ಗೋವಿಂದ ರೆಡ್ಡಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಜೆ. ಮುರುಗೇಶಪ್ಪ, ಪುರಸಭೆ ಮಾಜಿ ಸದಸ್ಯ ಬಾಂಬೆ ರೆಹಮಾನ್, ಜಮಾಅತೆ ಇಸ್ಲಾಮಿ ಹಿಂದ್ ತಾಲ್ಲೂಕು ಅಧ್ಯಕ್ಷ ಡಾ.ಗುಲಾಮ್ ನಬಿ, ಛಲವಾದಿ ಸಮಾಜದ ಅಧ್ಯಕ್ಷ ಡಾ.ಜಗನ್ನಾಥ, ಅಂಜುಮನ್ ಸಂಸ್ಥೆ ಮಾಜಿ ಅಧ್ಯಕ್ಷ ಹಾಜಿ ಅಲಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಪಿ.ಜೆ. ಮಹಾಂತೇಶ್, ಎಂ.ಆರ್. ಸೈಯದ್ ಸನಾಉಲ್ಲಾ, ಸೈಯದ್ ಅಹಮದ್, ಬಿ.ಕೆ. ಅನ್ವರ್ ಪಾಷಾ, ರೋಷನ್ ಜಮೀರ್, ಸೈಯದ್ ರಿಯಾಜ್ ಅಹಮದ್, ಅಬ್ದುಲ್ ಖಾದರ್, ಮೊಹಮದ್ ಇಕ್ಬಾಲ್, ಮುಖ್ತಿಯಾರ್ ಖಾಜಿ, ಎಸ್.ಎಂ. ಯಾಖೂಬ್ ಬಾಷಾ, ಮೊಹಮದ್ ಜಿಕ್ರಿಯಾ ಬೆಳ್ಳೂಡಿ, ನಿವೃತ್ತ ಮುಖ್ಯ ಶಿಕ್ಷಕ ಎ.ಡಿ. ಕೊಟ್ರಬಸಪ್ಪ, ಟಿ.ಸಿ. ಉಸ್ಮಾನ್ ಅಲಿ ಇದ್ದರು.