‘ಅಡಿಕೆ ಹೊರತುಪಡಿಸಿ ಕೃಷಿಯ ಯಾವ ಉತ್ಪನ್ನಗಳಿಗೂ ಯೋಗ್ಯ ಬೆಲೆ ಸಿಗುತ್ತಿಲ್ಲ. ಅಕಾಲಿಕ ಮಳೆಯಿಂದ ಬಿತ್ತನೆ ಬೀಜಗಳು ಬಿಸಿಲು ಸಿಗದೇ, ಮೊಳಕೆ ಒಡೆಯದೇ ಮಣ್ಣಿನಲ್ಲೇ ಕೊಳೆತು ಹೋಗುತ್ತಿವೆ. ನಾಟಿ ಹಚ್ಚಿದ ಭತ್ತ ಉಳಿಯುತ್ತಿಲ್ಲ. ಹೊಸದಾಗಿ ನಾಟಿ ಮಾಡಲು ಅವಕಾಶವಾಗುತ್ತಿಲ್ಲ. ಸಂಕಷ್ಟದಲ್ಲಿರುವ ರೈತರು ಪ್ರತಿಭಟನೆಯಲ್ಲಿ ಭಾಗವಹಿಸುವವರು. ರೈತರಿಂದ ಜಿ.ಎಸ್.ಟಿ ಪಾವತಿಸಲು ಸಾಧ್ಯವಾಗದು. ರೈತರ ಸಂಕಷ್ಟ ಗಮನಿಸಿ ಪ್ರತಿಭಟನೆಯನ್ನು ಜಿಎಸ್ಟಿಯಿಂದ ಹೊರಗಿಡಬೇಕು’ ಎಂದು ಆಗ್ರಹಿಸಿದ್ದಾರೆ.