‘ಭತ್ತ ಬೆಳೆದ ರೈತರೂ ಸಂಕಷ್ಟದಲ್ಲಿದ್ದು, ಖರೀದಿದಾರರು ಅತ್ಯಂತ ಕಡಿಮೆ ದರದಲ್ಲಿ ಭತ್ತ ಖರೀದಿ ಮಾಡುತ್ತಿದ್ದಾರೆ. ಆದ್ದರಿಂದ ಕೇರಳ ಮಾದರಿಯಂತೆ 1 ಕ್ವಿಂಟಲ್ ಭತ್ತಕ್ಕೆ ₹540 ಬೋನಸ್ ನೀಡುತ್ತಿದೆ. ಕೇಂದ್ರ ಸರ್ಕಾರ ₹1,830 ಹಾಗೂ ರಾಜ್ಯ ಸರ್ಕಾರ ಬೋನಸ್ ರೂಪದಲ್ಲಿ ₹1500 ನೀಡಬೇಕು’ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.