<p><strong>ದಾವಣಗೆರೆ</strong>: ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ನಾಗರಿಕ ಸಮಾಜವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಲಪತಿ ಪ್ರೊ.ಬಿ.ಡಿ. ಕುಂಬಾರ ಅಭಿಪ್ರಾಯಪಟ್ಟರು.</p>.<p>ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನೆ ವಿಭಾಗದ ವತಿಯಿಂದ ‘ನಾಗರಿಕ ಸಮಾಜ ಮತ್ತು ಉತ್ತಮ ಆಳ್ವಿಕೆ’ ಕುರಿತು ಹಮ್ಮಿಕೊಂಡಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ನಾಗರಿಕರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸುತ್ತಾರೆ’ ಎಂದು ಪ್ರೊ.ಚಂಬಿ ಪುರಾಣಿಕ್ ಪ್ರತಿಪಾದನೆ ಮಾಡಿದರು.</p>.<p>‘ನಾಗರಿಕ ಸಮಾಜ ಎಚ್ಚೆತ್ತುಕೊಂಡಾಗ ಮಾತ್ರ ಉತ್ತಮ ಆಳ್ವಿಕೆಯನ್ನು ಕಂಡುಕೊಳ್ಳಲು ಸಾಧ್ಯ’ ಎಂದು ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ಎಸ್. ಪಟಗುಂಡಿ ಎಂದು ಹೇಳಿದರು.</p>.<p>ವೈದ್ಯ ಡಾ.ಸುರೇಶ ಹನಗವಾಡಿ ವಿಚಾರ ಸಂಕಿರಣ ಉದ್ಘಾಟಿಸಿದರು. ಡಾ.ಸಿ.ಎಚ್. ಮುರಗೇಂದ್ರಪ್ಪ, ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಡಾ.ಶಶಿಧರ್ ಆರ್., ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಅಶೋಕ್ ಕುಮಾರ್ ಪಾಳೇದ, ಪ್ರಾಧ್ಯಾಪಕರಾದ ನಾಗರಾಜು, ಶ್ರೀಧರ್ ಬಾರ್ಕಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ನಾಗರಿಕ ಸಮಾಜವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಲಪತಿ ಪ್ರೊ.ಬಿ.ಡಿ. ಕುಂಬಾರ ಅಭಿಪ್ರಾಯಪಟ್ಟರು.</p>.<p>ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನೆ ವಿಭಾಗದ ವತಿಯಿಂದ ‘ನಾಗರಿಕ ಸಮಾಜ ಮತ್ತು ಉತ್ತಮ ಆಳ್ವಿಕೆ’ ಕುರಿತು ಹಮ್ಮಿಕೊಂಡಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ನಾಗರಿಕರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸುತ್ತಾರೆ’ ಎಂದು ಪ್ರೊ.ಚಂಬಿ ಪುರಾಣಿಕ್ ಪ್ರತಿಪಾದನೆ ಮಾಡಿದರು.</p>.<p>‘ನಾಗರಿಕ ಸಮಾಜ ಎಚ್ಚೆತ್ತುಕೊಂಡಾಗ ಮಾತ್ರ ಉತ್ತಮ ಆಳ್ವಿಕೆಯನ್ನು ಕಂಡುಕೊಳ್ಳಲು ಸಾಧ್ಯ’ ಎಂದು ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ಎಸ್. ಪಟಗುಂಡಿ ಎಂದು ಹೇಳಿದರು.</p>.<p>ವೈದ್ಯ ಡಾ.ಸುರೇಶ ಹನಗವಾಡಿ ವಿಚಾರ ಸಂಕಿರಣ ಉದ್ಘಾಟಿಸಿದರು. ಡಾ.ಸಿ.ಎಚ್. ಮುರಗೇಂದ್ರಪ್ಪ, ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಡಾ.ಶಶಿಧರ್ ಆರ್., ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಅಶೋಕ್ ಕುಮಾರ್ ಪಾಳೇದ, ಪ್ರಾಧ್ಯಾಪಕರಾದ ನಾಗರಾಜು, ಶ್ರೀಧರ್ ಬಾರ್ಕಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>