15 ಮಂದಿ ಕಾರ್ಮಿಕರ ಇದರ ನಡುವೆ ಸಿಲುಕಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಅಡಿಯಲ್ಲಿ ಸಿಲುಕಿದವರನ್ನು ಹೊರತೆಗೆದಿದ್ದಾರೆ. ರಾಯಚೂರಿನ ಮಾನಪ್ಪ ಮತ್ತು ಬಸಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಮಜೀದ್ ಆಸ್ಪತ್ರೆಗೆ ಸಾಗಿಸುತ್ತಿರುವಾಗ ಅಸುನೀಗಿದರು. ಅಮರಪ್ಪ, ರಾಮಣ್ಣ, ಶಿವಣ್ಣ, ಪ್ರವೀಣ ಕೋಲ್ಕತದ ಮಿನಾಲ್ ಸ್ಥಿತಿ ಗಂಭೀರವಾಗಿದೆ. ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.