ಕರ್ನಾಟಕ ನೀರಾವರಿ ನಿಗಮದ ಎಂಜಿನಿಯರ್ಗಳು, ಜಿಲ್ಲಾಡಳಿತ, ಜನಪ್ರತಿನಿಧಿಗಳು ಅಣೆಕಟ್ಟೆಗೆ ಸಂಭವಿಸಬಹುದಾದ ಹಾನಿ ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ನಂದಿತಾವರೆ ಪೂಜಾರ್ ಗದ್ದಿಗೆಪ್ಪ, ಶಂಭಣ್ಣ, ಕುಣಿ ಬೆಳೆಕೆರೆ ಹನುಮಂತಪ್ಪ, ರೈತ ಸಂಘದ ಹೊಳೆಸಿರಿಗೆರೆ ಫಾಲಾಕ್ಷ, ಕೋಗಳಿ ಮಂಜುನಾಥ್, ರೈತ ಸಂಘದ ಜಿಲ್ಲಾ ಅಧ್ಯಕ್ಷ ಜಿ. ಪ್ರಭುಗೌಡ ಆಗ್ರಹಿಸಿದರು.