‘ಈಗಾಗಲೇ ಎಂಜಿನಿಯರುಗಳ ಗಮನಕ್ಕೆ ಸಮಸ್ಯೆ ತಂದಿದ್ದರೂ ಯಾವುದೇ ರಕ್ಷಣಾ ಕ್ರಮ ತೆಗೆದುಕೊಂಡಿಲ್ಲ, ಒಂದು ವೇಳೆ ಅಣೆಕಟ್ಟೆಗೆ ಹಾನಿಯಾದರೆ ಯಾರು ಹೊಣೆ? ಈಗಾಗಲೇ ಒಮ್ಮೆ ಅಣೆಕಟ್ಟಿನಲ್ಲಿ ಬಿರುಕು ಮೂಡಿ ದುರಸ್ತಿ ಮಾಡಲಾಗಿದೆ’ ಎಂದು ಸಂಕ್ಲೀಪುರ, ಗುಳದಳ್ಳಿ, ಬೂದಿಹಾಳ್, ದೇವರಬೆಳಕೆರೆ, ಗ್ರಾಮದ ರೈತರು ಆತಂಕ ವ್ಯಕ್ತಪಡಿಸಿದರು.