ಬುಧವಾರ, 20 ಆಗಸ್ಟ್ 2025
×
ADVERTISEMENT
ADVERTISEMENT

ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ: ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬೆಂಬಲಕ್ಕೆ ನಿಂತ ಭಕ್ತರು, ನಿಷ್ಪಕ್ಷಪಾತ ತನಿಖೆಗೆ ಆಗ್ರಹ
Published : 20 ಆಗಸ್ಟ್ 2025, 9:02 IST
Last Updated : 20 ಆಗಸ್ಟ್ 2025, 9:02 IST
ಫಾಲೋ ಮಾಡಿ
Comments
ಧಾರ್ಮಿಕ ಕ್ಷೇತ್ರದಲ್ಲಿ ಧರ್ಮಸ್ಥಳದ ಕಾರ್ಯ ದೊಡ್ಡದು. ಇದನ್ನು ಸಹಿಸದ ಶಕ್ತಿಗಳು ಅಪಪ್ರಚಾರ ಮಾಡುವ ಹುನ್ನಾರ ನಡೆಸುತ್ತಿವೆ. ವೀರೇಂದ್ರ ಹೆಗ್ಗಡೆ ಅವರ ತೇಜೋವಧೆ ಸಲ್ಲದು
ಮಹಾಂತ ರುದ್ರೇಶ್ವರ ಸ್ವಾಮೀಜಿ, ಹೆಬ್ಬಾಳ ಮಠ
ಹಿಂದೂ ಧರ್ಮೀಯರ ಪವಿತ್ರ ಕ್ಷೇತ್ರ ಧರ್ಮಸ್ಥಳಕ್ಕೆ 800 ವರ್ಷಗಳ ಇತಿಹಾಸವಿದೆ. ಕ್ಷೇತ್ರದ ಮೇಲೆ ಮಾಡುತ್ತಿರುವ ಆರೋಪದಿಂದ ಭಕ್ತರ ಭಾವನೆಗೆ ಧಕ್ಕೆ ಉಂಟಾಗಿದೆ
ಪಿ. ಉಷಾ, ಭಕ್ತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT