ನಗರಸಭೆ ಸದಸ್ಯ ಸೈಯದ್ ಅಬ್ದುಲ್ ಅಲೀಂ, ಕೆಪಿಸಿಸಿ ಸಂಯೋಜಕ ಕುಮಾರ್, ನಗರ ಬ್ಲಾಕ್ ಘಟಕ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ, ಗ್ರಾಮಾಂತರ ಬ್ಲಾಕ್ ಘಟಕದ ಅಧ್ಯಕ್ಷ ಎಂ.ಬಿ. ಆಬಿದ್ ಅಲಿ, ಎಪಿಎಂಸಿ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ಮಂಜುನಾಥ್ ಪಟೇಲ್, ಮುಂಖಡರಾದ ರೇವಣಸಿದ್ದಪ್ಪ, ಕೆ.ಪಿ. ಗಂಗಾಧರ್, ಪಾರ್ವತಮ್ಮ ಇದ್ದರು.