ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಹರಿಹರ: ಶಿವಮೊಗ್ಗ ಹೆದ್ದಾರಿಯಲ್ಲಿ ಪ್ರಯಾಸದ ಪ್ರಯಾಣ

ಗುಂಡಿಮಯ ಹೆದ್ದಾರಿಯಿಂದ ಪ್ರಯಾಣಿಕರಿಗೆ ತೊಂದರೆ
Published : 28 ಆಗಸ್ಟ್ 2024, 14:12 IST
Last Updated : 28 ಆಗಸ್ಟ್ 2024, 14:12 IST
ಫಾಲೋ ಮಾಡಿ
Comments
ಹರಿಹರದ ಶಿವಮೊಗ್ಗ ಹೆದ್ದಾರಿಯಲ್ಲಿ ಸೃಷ್ಟಿಯಾಗಿರುವ ಗುಂಡಿಗಳ ಮಧ್ಯೆ ಸರ್ಕಸ್ ಮಾಡುತ್ತಾ ಸಾಗುವ ವಾಹನಗಳು
ಹರಿಹರದ ಶಿವಮೊಗ್ಗ ಹೆದ್ದಾರಿಯಲ್ಲಿ ಸೃಷ್ಟಿಯಾಗಿರುವ ಗುಂಡಿಗಳ ಮಧ್ಯೆ ಸರ್ಕಸ್ ಮಾಡುತ್ತಾ ಸಾಗುವ ವಾಹನಗಳು
ಈ ಹೆದ್ದಾರಿಯಲ್ಲಿ ಬಿದ್ದಿರುವ ಗುಂಡಿಗಳಿಗೆ ಒಮ್ಮೆ ವೆಟ್‌ಮಿಕ್ಸ್ ಹಾಕಿ ಮುಚ್ಚಲಾಗಿತ್ತು. ಮಳೆಯಿಂದಾಗಿ ಮತ್ತೆ ಗುಂಡಿಗಳು ಸೃಷ್ಟಿಯಾಗಿವೆ. ಮಳೆ ಕಡಿಮೆಯಾದರೆ ಗುಂಡಿಗಳನ್ನು ಮುಚ್ಚಿಸುವ ಕೆಲಸ ಮಾಡಿಸುತ್ತೇವೆ
ಸತೀಶ್‌ನಾಯ್ಕ, ಲೋಕೋಪಯೋಗಿ ಇಲಾಖೆ ಎಇ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT