ವೇದಿಕೆ ರಾಜ್ಯಾಧ್ಯಕ್ಷ ಎ.ಉಮೇಶ್, ‘ಅವ್ಯವಹಾರ ಸಂಬಂಧ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ. ಶೇಖರಗೌಡ, ಜಿಲ್ಲಾ ಪಂಚಾಯಿತಿ ಸಿಇಒಗಳಾಗಿದ್ದ ಎಸ್. ಅಶ್ವತಿ, ಎಚ್. ಬಸವರಾಜೇಂದ್ರ, ತಾಲ್ಲೂಕು ಪಂಚಾಯಿತಿ ಇಒ ಆಗಿದ್ದ ಮಮತಾ ಹೊಸಗೌಡರ, ಷಡಕ್ಷರಪ್ಪ, ಭೀಮಾನಾಯ್ಕ್, ಪಿಡಿಒ ಎಸ್. ನಾಗರಾಜ್, ತಿಪ್ಪೇಸ್ವಾಮಿ, ಬಸವರಾಜ್,ಪೂಜಾ ವಿರುದ್ಧ ತನಿಖೆಗೆ ನ್ಯಾಯಾಲಯ ಆದೇಶಿಸಿದೆ.ಪಿಡಿಒ ಎಸ್. ನಾಗರಾಜ್ ಅವರನ್ನು ಉಳಿಸಲು ಅಶ್ವತಿ ಪ್ರಕರಣ ಸಂಬಂಧ ಕ್ರಮ ಕೈಗೊಂಡಿರಲಿಲ್ಲ’ ಎಂದು ದೂರಿದರು.