ಕರ್ನಾಟಕ ರಾಜ್ಯ ಅಂಗವಿಕಲರ ಆರ್ಪಿಡಿ ಟಾಸ್ಕ್ಫೋರ್ಸ್ ಸಂಘ-ಸಂಸ್ಥೆಗಳ ಒಕ್ಕೂಟದ ಕೆ.ಎಂ. ನಟರಾಜ್, ರಾಜ್ಯ ಉಪಾಧ್ಯಕ್ಷೆ ಎಂ. ವಿಜಯಲಕ್ಷ್ಮಿ, ಸಮರ್ಥನಂ ಸಂಸ್ಥೆಯ ದೇವರಾಜ್, ಗೋಪಾಲಪ್ಪ, ಡಿ. ರಂಗನಾಥ ರಾವ್ ಗಾಯಕ್ವಾಡ್ ಅವರೂ ಇದ್ದರು. ಸಹನಾ ಪ್ರಾರ್ಥಿಸಿದರು. ರಾಘವೇಂದ್ರ ಎಸ್.ಆರ್. ಸ್ವಾಗತಿಸಿದರು. ಮಂಜುಳಾ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು.