‘ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಲಾಕ್ಡೌನ್ ಆಗಿದ್ದರಿಂದ ಫಲಾನುಭವಿಗಳಿಗೆ ಎರಡು ತಿಂಗಳ ಪಡಿತರ ಏಕಕಾಲಕ್ಕೆ ವಿತರಿಸುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದ್ದು, ಅದರಂತೆ ವಿತರಣೆ ಕಾರ್ಯ ನಡೆಯುತ್ತಿದೆ. ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರ ಎರಡು ತಿಂಗಳ ಒಟ್ಟು 4 ಕೆ.ಜಿ (ತಿಂಗಳಿಗೆ 2 ಕೆ.ಜಿ) ಗೋಧಿ ಕೂಡಾ ವಿತರಿಸಲಿದ್ದು, ಆದರೆ ರಾಜ್ಯ ಸರ್ಕಾರ ಘೋಷಿಸಿರುವ ತಲಾ 1 ಕೆ.ಜಿ ತೊಗರಿ ಬೇಳೆಯ ಎತ್ತುವಳಿ ಕಾರ್ಯ ಈ ತಿಂಗಳು ನಡೆಯಲಿದ್ದು, ಮುಂದಿನ ತಿಂಗಳಿನಿಂದ ವಿತರಣೆ ನಡೆಯಲಿದೆ’ ಎಂದು ಹೇಳುತ್ತಾರೆ