ಕಸಾಪ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಸ್.ಎಚ್.ಹೂಗಾರ್, ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಎಂ. ಮಂಜುನಾಥಯ್ಯ, ಪದಾಧಿಕಾರಿಗಳಾದ ಬಿ.ದಿಳ್ಳೆಪ್ಪ, ರೇವಣಸಿದ್ದಪ್ಪ ಅಂಗಡಿ, ಜಿಗಳಿ ಪ್ರಕಾಶ್, ಎ.ರಿಯಾಜ್ ಅಹ್ಮದ್, ಸತ್ಯಭಾಮ, ಎಂ.ಚಿದಾನಂದ ಕಂಚಿಕೇರಿ, ಬಿ.ಬಿ. ರೇವಣ್ಣನಾಯ್ಕ, ದಂಡಿ ತಿಪ್ಪೇಸ್ವಾಮಿ, ಕೆ.ಟಿ.ಗೀತಾ, ಸದಾನಂದ, ಹಿರಿಯ ಎಚ್.ನಿಜಗುಣ, ಎಚ್.ಕೆ.ಕೊಟ್ರಪ್ಪ, ಜಿ.ಎಚ್.ಮರಿಯೋಜಿರಾವ್, ವಿ.ಬಿ. ಕೊಟ್ರೇಶ್, ಎನ್.ಇ.ಸುರೇಶ್ ಸ್ವಾಮಿ, ಸುಬ್ರಹ್ಮಣ್ಯ ನಾಡಿಗೇರ್, ಫ್ರಾನ್ಸಿಸ್ ಕ್ಸೇವಿಯರ್ ಹಾಗೂ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಭಾಗಿಯಾಗಿದ್ದರು.