ತರಳಬಾಳು ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಪ್ರೊ. ಎಸ್.ಬಿ. ರಂಗನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ,ರೈತ ಮುಖಂಡ ಎನ್.ಜಿ. ಪುಟ್ಟಸ್ವಾಮಿ,ಹರಿಹರ ನಗರಸಭೆ ಮಾಜಿ ಅಧ್ಯಕ್ಷ ರೇವಣಸಿದ್ದಪ್ಪ, ಸಂತೇಬೆನ್ನೂರು ಸಾಹಿತಿ ಕೆ. ಸಿದ್ದಲಿಂಗಪ್ಪ, ಹರಿಹರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಅಂಗಡಿ ರೇವಣಸಿದ್ದಪ್ಪ ಮಾತನಾಡಿದರು.