‘ಸಮ್ಮೇಳನದಲ್ಲಿ ಸಮಕಾಲೀನ ಸಮಸ್ಯೆಗಳು, ವಿಶ್ವಪ್ರಜ್ಞೆ, ಮಾನವೀಯ ಮೌಲ್ಯಗಳು, ಪರಿಸರ ಪ್ರಜ್ಞೆ, ದೇಸಿ ಭಾಷೆಗೆ ಇರುವ ಆತಂಕಗಳು, ಸವಾಲುಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದ್ದು, ಸಾಮಾಜಿಕ ಸಂಬಂಧಗಳ ಬಗ್ಗೆ ಕವನ ವಾಚನಗಳು ನಡೆಯಲಿವೆ. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನ ಹಾಗೂ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಹೇಳಿದರು.