ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಧೂಡಾ ಸದಸ್ಯರಾದ ಸದಸ್ಯರಾದ ನಾಗರಾಜ ಎಂ. ರೋಖಡೆ, ಡಿ.ವಿ. ಜಯರುದ್ರಪ್ಪ, ಆರ್.ಎಲ್. ದೇವಿರಮ್ಮ, ಸೌಭಾಗ್ಯ ಮುಕುಂದ, ಬಿಜೆಪಿ ಮುಖಂಡ ಯಶವಂತರಾವ್ ಜಾಧವ್, ಗೋಣೆಪ್ಪ ಅವರು ಕಾಮಗಾರಿಗಳಿಗೆ ಚಾಲನೆ ನೀಡಿದರು.