ಪ್ರೊ.ಭೀಮಣ್ಣ ಸುಣಗಾರ, ಗಿರಿಸ್ವಾಮಿ, ಗುರುಮೂರ್ತಿ, ಧರ್ಮಾನಾಯ್ಕ, ವೀರೇಶ್, ಡಾ.ತಿಪ್ಪಾರೆಡ್ಡಿ, ಆಂಜಿನಪ್ಪ, ಡಾ.ಮಂಜಣ್ಣ ಎಂ, ಡಾ.ಜಕ್ಕವರ ಮಂಜುನಾಥ, ಡಾ. ಸದಾಶಿವ, ಲಕ್ಷ್ಮಣ್ ಬಿ.ಎಚ್, ಡಾ.ನಾರಾಯಣ ಸ್ವಾಮಿ, ಡಾ. ತಿರುಮಲ, ಡಾ. ನಾಗರಾಜ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೂತನ ಪ್ರಾಂಶುಪಾಲರಿಗೆ ಅಭಿನಂದನೆ ಸಲ್ಲಿಸಿದರು.