<p><strong>ಕಡರನಾಯ್ಕನಹಳ್ಳಿ</strong>: ಮಾದಕ ವ್ಯಸನದಿಂದ ಚಿತ್ತ ಸ್ವಾಸ್ಥ್ಯ ಹಾಳಾಗುತ್ತದೆ. ಅದರಿಂದ ಮುಕ್ತರಾದರೆ ಕುಟುಂಬ ನೆಮ್ಮದಿಯಿಂದ ಇರಲು ಸಾಧ್ಯ ಎಂದು ರಾಮಕೃಷ್ಣಾಶ್ರಮದ ಶಾರಾದೇಶಾನಂದ ಗುರೂಜಿ ತಿಳಿಸಿದರು.</p>.<p>ಸಮೀಪದ ಉಕ್ಕಡಗಾತ್ರಿಯಲ್ಲಿ ನಡೆದ ಮದ್ಯವರ್ಜನ ಶಿಬಿರದಲ್ಲಿ ಅವರು ಉಪನ್ಯಾಸ ನೀಡಿದರು.</p>.<p>‘ತಂದೆ–ತಾಯಿ, ಪತ್ನಿ, ಬಂಧುಗಳು ನೀವು ಈ ಶಿಬಿರದಿಂದ ಪಾನ ಮುಕ್ತರಾಗಲಿ ಎಂಬ ಮಹಾದಾಸೆ ಹೊಂದಿದ್ದಾರೆ. ನಿಮಗಾಗಿ ಆರತಿ ಹಿಡಿದು ಮನೆಯಲ್ಲಿ ಕಾಯುತ್ತಿದ್ದಾರೆ. ಅವರಿಗಾಗಿ, ನಿಮಗಾಗಿ ಬದಲಾಗಿದ್ದೀರಿ. ಉಜ್ವಲ ಭವಿಷ್ಯ ನಿಮಗಾಗಿ ಕಾಯುತ್ತಿದೆ’ ಎಂದು ತಿಳಿಸಿದರು.</p>.<p>ಕರಿಬಸವೇಶ್ವರ ಗದ್ದುಗೆ ಟ್ರಸ್ಟ್ ಕಾರ್ಯದರ್ಶಿ ಎಸ್.ಸುರೇಶ್, ಪತ್ರಕರ್ತ ಜಿಗಳಿ ಪ್ರಕಾಶ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚಂದ್ರಗೌಡ ಜಿಗಳೇರ, ಮಲೇಬೆನ್ನೂರು ಪುರಸಭೆಯ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಕೆ.ಪಿ. ಗಂಗಾಧರ, ಶಿಬಿರಾಧಿಕಾರಿ ನಂದಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡರನಾಯ್ಕನಹಳ್ಳಿ</strong>: ಮಾದಕ ವ್ಯಸನದಿಂದ ಚಿತ್ತ ಸ್ವಾಸ್ಥ್ಯ ಹಾಳಾಗುತ್ತದೆ. ಅದರಿಂದ ಮುಕ್ತರಾದರೆ ಕುಟುಂಬ ನೆಮ್ಮದಿಯಿಂದ ಇರಲು ಸಾಧ್ಯ ಎಂದು ರಾಮಕೃಷ್ಣಾಶ್ರಮದ ಶಾರಾದೇಶಾನಂದ ಗುರೂಜಿ ತಿಳಿಸಿದರು.</p>.<p>ಸಮೀಪದ ಉಕ್ಕಡಗಾತ್ರಿಯಲ್ಲಿ ನಡೆದ ಮದ್ಯವರ್ಜನ ಶಿಬಿರದಲ್ಲಿ ಅವರು ಉಪನ್ಯಾಸ ನೀಡಿದರು.</p>.<p>‘ತಂದೆ–ತಾಯಿ, ಪತ್ನಿ, ಬಂಧುಗಳು ನೀವು ಈ ಶಿಬಿರದಿಂದ ಪಾನ ಮುಕ್ತರಾಗಲಿ ಎಂಬ ಮಹಾದಾಸೆ ಹೊಂದಿದ್ದಾರೆ. ನಿಮಗಾಗಿ ಆರತಿ ಹಿಡಿದು ಮನೆಯಲ್ಲಿ ಕಾಯುತ್ತಿದ್ದಾರೆ. ಅವರಿಗಾಗಿ, ನಿಮಗಾಗಿ ಬದಲಾಗಿದ್ದೀರಿ. ಉಜ್ವಲ ಭವಿಷ್ಯ ನಿಮಗಾಗಿ ಕಾಯುತ್ತಿದೆ’ ಎಂದು ತಿಳಿಸಿದರು.</p>.<p>ಕರಿಬಸವೇಶ್ವರ ಗದ್ದುಗೆ ಟ್ರಸ್ಟ್ ಕಾರ್ಯದರ್ಶಿ ಎಸ್.ಸುರೇಶ್, ಪತ್ರಕರ್ತ ಜಿಗಳಿ ಪ್ರಕಾಶ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚಂದ್ರಗೌಡ ಜಿಗಳೇರ, ಮಲೇಬೆನ್ನೂರು ಪುರಸಭೆಯ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಕೆ.ಪಿ. ಗಂಗಾಧರ, ಶಿಬಿರಾಧಿಕಾರಿ ನಂದಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>