ಬಿಜೆಪಿ ಮುಖಂಡ ಯಶವಂತರಾವ್ ಜಾಧವ್, ಪಾಲಿಕೆಯ ಸದಸ್ಯರಾದ ಸುಧಾ ಮಂಜುನಾಥ್ ಇಟಗಿ, ಜೆ.ಡಿ ಪ್ರಕಾಶ್, ರಾಕೇಶ್ ಜಾದವ್, ಗಾಯಿತ್ರಿ ಬಾಯಿ ಮತ್ತು ಹನುಮಂತರಾವ್ ಜಾದವ್, ದೇವಸ್ಥಾನದ ಟ್ರಸ್ಟಿ ಗೌಡ್ರು ಚನ್ನಬಸಪ್ಪ, ಉಪ ವಿಭಾಗಾಧಿಕಾರಿ ಮಮತ ಹೊಸಗೌಡರ್, ನಗರರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ತಹಶೀಲ್ದಾರ್ ಸಂತೋಷ್ ಇದ್ದರು.