ಹರಿಹರದ ಹರಪನಹಳ್ಳಿ ಹೆದ್ದಾರಿಯ ರೈಲ್ವೆ ಕೆಳ ಸೇತುವೆ ರಸ್ತೆ ಬದಿ ಸಂಗ್ರಹವಾಗಿರುವ ಅಪಾರ ಪ್ರಮಾಣದ ಮಣ್ಣು.
₹20 ಲಕ್ಷ ಮೌಲ್ಯದ ವಾಹನ ನಿರುಪಯುಕ್ತವಾಗಿ ಬಿದ್ದಿದೆ. ಇದಕ್ಕೆ ಕಾರಣರಾದ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕು. ವಾಹನ ಬಳಕೆಗೆ ಬಾರದಿದ್ದರೆ ಅವರಿಂದಲೇ ಹಣ ವಸೂಲಿ ಮಾಡಿ ಬೇರೆ ವಾಹನ ತರಿಸಬೇಕು
ಪಿ.ಜೆ.ಮಹಾಂತೇಶ್ ಕದಸಂಸ ತಾಲ್ಲೂಕು ಘಟಕದ ಸಂಚಾಲಕ
ದೂಳು ಸಂಗ್ರಹ ವಾಹನವನ್ನು ಪರಿಶೀಲಿಸಿ ದುರಸ್ತಿ ಮಾಡಿಸಿ ಸೇವೆಗೆ ಉಪಯೋಗಿಸುವ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ