ಜೆಡಿಎಸ್ ಮುಖಂಡ ಕಲ್ಲೇರುದ್ರೇಶ್, ಬಳ್ಳಾರಿ ಸಂಸದ ಅರಸೀಕೆರೆ ದೇವೇಂದ್ರಪ್ಪ, ಮುಖಂಡರಾದ ಜಿ.ಎಸ್.ಅನಿತ್ ಕುಮಾರ್, ಅಣ್ಣಪ್ಪ, ಪಲ್ಲಾಗಟ್ಟೆ ಮಹೇಶ್, ಕೆಂಚಮನಹಳ್ಳಿ ಮಂಜಣ್ಣ, ಬಿದಕೆರೆ ರವಿ ಕುಮಾರ್, ಅರಸೀಕೆರೆ ದ್ಯಾಮೇಗೌಡ್ರು, ಇಂದಿರಾ ರಾಮಚಂದ್ರಪ್ಪ, ಸೊಕ್ಕೆ ನಾಗರಾಜ್, ಮಂಜುನಾಥ್, ಫಣಿಯಾಪುರ ಲಿಂಗರಾಜ್, ಜಂಬನಗೌಡ ಇದ್ದರು.