‘ಚನ್ನಪಟ್ಟಣದ ಜನರಿಗೆ ಕುಡಿಯಲು ನೀರಿಲ್ಲ, ವೆಂಟಿಲೇಟರ್, ಆಮ್ಲಜನಕ ಇಲ್ಲ. ಜನರ ಹಿತ ಕಾಪಾಡುವುದು ಬಿಟ್ಟು ರಾಜಕಾರಣ ಮಾಡುವುದು ಸರಿಯಲ್ಲ. ಯಾರೋ ಒಬ್ಬರು ಲಾಬಿ ಮಾಡಿದ ತಕ್ಷಣ ಮುಖ್ಯಮಂತ್ರಿ ಬದಲಾಗಲ್ಲ. ಯಡಿಯೂರಪ್ಪ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ. ಕೊರೊನಾ ಸಂಕಷ್ಟ ಇರುವ ಕಾರಣಕ್ಕೆ ರಾಜಕಾರಣ ಬೇಡ ಎಂದು ಸುಮ್ಮನಿದ್ದೇನೆ’ ಎಂದು ತಿಳಿಸಿದರು.