ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ) ಸಿ.ಆರ್. ಪರಮೇಶ್ವರಪ್ಪ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಕೆ. ಶಿವಪ್ರಸಾದ್, ಕೆಪಿಟಿಸಿಎಲ್ ಕಾರ್ಯ ನಿರ್ವಾಹಕ ಎಂಜಿನಿಯರ್ ಕೆ.ಸಿ. ಕುಮಾರಸ್ವಾಮಿ, ಸಂಘದ ಗೌರವಾಧ್ಯಕ್ಷ ಎ.ಆರ್. ಉಜ್ಜನಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಕೆ.ನಾಗರಾಜಪ್ಪ, ಕಾರ್ಯಾಧ್ಯಕ್ಷ ಶ್ರೀಧರ್, ಗೌರವ ಸಲಹೆಗಾರರಾದ ಬಿ.ಕೆ.ರೇಣುಕಾಮೂರ್ತಿ, ಕೆ.ಎಂ.ಫಾಲಾಕ್ಷಪ್ಪ, ಹರಿಹರ ತಾಲ್ಲೂಕು ಅಧ್ಯಕ್ಷ ಮುದ್ದೇರ್ ಹನುಮಂತಪ್ಪ, ಮಹಿಳಾ ಉಪಾಧ್ಯಕ್ಷೆ ಕಲ್ಪನಾ ರವೀಂದ್ರನಾಥ್ ಇದ್ದರು.