ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚನೆ:‘ಎಎಸ್ಪಿ ಎಂ.ರಾಜೀವ್ ಮತ್ತು ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಉಪಾಧೀಕ್ಷಕ ನರಸಿಂಹ ವಿ. ತಾಮ್ರಧ್ವಜ ಅವರ ಮಾರ್ಗದರ್ಶನದಲ್ಲಿ ಸಿಪಿಐ ಬಿ. ಮಂಜುನಾಥ್ ನೇತೃತ್ವದಲ್ಲಿ ಹದಡಿ ಠಾಣೆಯ ಪಿಎಸ್ಐ ಪಿ. ಪ್ರಸಾದ್, ಎಎಸ್ಐ ಚನ್ನವೀರಪ್ಪ, ಏಕಾಂತಪ್ಪಸಿಬ್ಬಂದಿ ನಾಗರಾಜ್, ಹರೀಶ್, ಶಿವಕುಮಾರ್, ಅರುಣ್ ಕುಮಾರ್ ಅವರನ್ನೊಳಗೊಂಡ ತಂಡವು ಈ ಪತ್ತೆ ಕಾರ್ಯದಲ್ಲಿ ಯಶಸ್ವಿಯಾಗಿದ್ದು, ಇವರಿಗೆ ಬಹುಮಾನ ಘೋಷಣೆ ಮಾಡಲಾಗಿದೆ’ ಎಂದು ತಿಳಿಸಿದರು.