<p><strong>ಕಡರನಾಯ್ಕನಹಳ್ಳಿ</strong>: ಗ್ರಾಮದ ರೈತ ಕೆ.ಎಚ್. ಕಾಶಿನಾಥ್ (38) ಭಾನುವಾರ ತಡರಾತ್ರಿ ಸಾಲಬಾಧೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ಕಡರನಾಯ್ಕನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹ 2 ಲಕ್ಷ ಸಾಲ ಪಡೆದಿದ್ದರು. ಎರಡು ಎಕರೆ ಜಮೀನಿನಲ್ಲಿ ಇಳುವರಿ ಕಡಿಮೆ ಮತ್ತು ಈ ಬಾರಿ ಬತ್ತದ ದರ ಕಡಿಮೆ ಇರುವುದರಿಂದ ಬೇಸತ್ತಿದ್ದರು’ ಎಂದು ಸಹೋದರ ಕೆ.ಎಚ್. ತಿಪ್ಪೇಸ್ವಾಮಿ ಮಲೇಬೆನ್ನೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರಿಗೆ ಪತ್ನಿ, ಪುತ್ರಿ, ಪುತ್ರ ಇದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡರನಾಯ್ಕನಹಳ್ಳಿ</strong>: ಗ್ರಾಮದ ರೈತ ಕೆ.ಎಚ್. ಕಾಶಿನಾಥ್ (38) ಭಾನುವಾರ ತಡರಾತ್ರಿ ಸಾಲಬಾಧೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ಕಡರನಾಯ್ಕನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹ 2 ಲಕ್ಷ ಸಾಲ ಪಡೆದಿದ್ದರು. ಎರಡು ಎಕರೆ ಜಮೀನಿನಲ್ಲಿ ಇಳುವರಿ ಕಡಿಮೆ ಮತ್ತು ಈ ಬಾರಿ ಬತ್ತದ ದರ ಕಡಿಮೆ ಇರುವುದರಿಂದ ಬೇಸತ್ತಿದ್ದರು’ ಎಂದು ಸಹೋದರ ಕೆ.ಎಚ್. ತಿಪ್ಪೇಸ್ವಾಮಿ ಮಲೇಬೆನ್ನೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರಿಗೆ ಪತ್ನಿ, ಪುತ್ರಿ, ಪುತ್ರ ಇದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>