‘ಜಮೀನಿನಲ್ಲಿ ಮೆಕ್ಕೆಜೋಳ ಬೆಳೆ ಹಾಕಿದ್ದು, ಮಳೆ ಇಲ್ಲದ ಹಿನ್ನೆಲೆಯಲ್ಲಿ ನಷ್ಟ ಅನುಭವಿಸಿದ್ದರು. ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ₹ 1.70 ಲಕ್ಷ, ಧರ್ಮಸ್ಥಳ ಸಂಘದಲ್ಲಿ ₹ 3 ಲಕ್ಷ, ಗ್ರಾಮೀಣ ಕೂಟದಲ್ಲಿ ₹ 40,000 ಸೇರಿದಂತೆ ವಿವಿಧೆಡೆ ಸುಮಾರು ₹ 12 ಲಕ್ಷ ಸಾಲ ಮಾಡಿದ್ದರು. ಮಳೆ, ಬೆಳೆ ಇಲ್ಲದೇ ಸಾಲ ಹೇಗೆ ತೀರಿಸುವುದು ಎಂಬ ಬಗ್ಗೆ ತೀವ್ರವಾಗಿ ನೊಂದಿದ್ದರು’ ಎಂದು ಮೃತರ ಕುಟುಂಬದವರು ತಿಳಿಸಿದ್ದಾರೆ.