ಮುಖಂಡರಾದ ಐರಣಿ ಚಂದ್ರು, ಕೆ. ಬಾನಪ್ಪ ಅವರಗೆರೆ, ಹನುಮಂತಪ್ಪ ಕೆ.ಎಚ್., ಸಿದ್ದೇಶ್ ಆನೆಕಲ್ಲು, ಪ್ರಸಾದ್, ಮಲ್ಲಶೆಟ್ಟಹಳ್ಳಿ ಚನ್ನಬಸಪ್ಪ, ಶೇಖರನಾಯ್ಕ, ತಿಪ್ಪೇಸ್ವಾಮಿ, ಅನಿಲ್ಕುಮಾರ್, ಶಿವಕುಮಾರ್, ಚಂದ್ರು, ಹನುಮಂತಪ್ಪ, ಭೀಮಾರೆಡ್ಡಿ, ಬಸವರಾಜ ರಾಮಪುರ, ರೈತ ಮತ್ತು ಕಾರ್ಮಿಕ ಮುಖಂಡರು ಭಾಗವಹಿಸಿದ್ದರು.