‘ಬೆಳೆ ಬೆಳೆಯುವುದಕ್ಕಾಗಿ ಎಚ್ಡಿಎಫ್ಸಿ ಬ್ಯಾಂಕ್, ಸಹಕಾರ ಬ್ಯಾಂಕ್ಗಳಲ್ಲಿ ಹಾಗೂ ಖಾಸಗಿಯಾಗಿ ಸುಮಾರು ₹ 6 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೇ ಖಿನ್ನತೆಗೆ ಒಳಗಾಗಿದ್ದ ಬಸವರಾಜಪ್ಪ ಎರಡು ದಿನಗಳ ಹಿಂದೆ ವಿಷ ಕುಡಿದಿದ್ದರು’ ಎಂದು ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.