ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲಬಾಧೆ ಹಿನ್ನೆಲೆ ವಿಷ ಸೇವಿಸಿದ್ದ ರೈತ ಸಾವು

Last Updated 7 ಸೆಪ್ಟೆಂಬರ್ 2018, 16:20 IST
ಅಕ್ಷರ ಗಾತ್ರ

ದಾವಣಗೆರೆ: ಸಾಲದ ಹೊರೆಯಿಂದಾಗಿ ಮನನೊಂದು ವಿಷ ಸೇವಿಸಿದ್ದ ತಾಲ್ಲೂಕಿನ ಕುರುಡಿ ಗ್ರಾಮದ ರೈತ ಬಸವರಾಜಪ್ಪ (40) ಚಿಕಿತ್ಸೆಗೆ ಸ್ಪಂದಿಸದೇ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ.

‘ಬೆಳೆ ಬೆಳೆಯುವುದಕ್ಕಾಗಿ ಎಚ್‌ಡಿಎಫ್‌ಸಿ ಬ್ಯಾಂಕ್‌, ಸಹಕಾರ ಬ್ಯಾಂಕ್‌ಗಳಲ್ಲಿ ಹಾಗೂ ಖಾಸಗಿಯಾಗಿ ಸುಮಾರು ₹ 6 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೇ ಖಿನ್ನತೆಗೆ ಒಳಗಾಗಿದ್ದ ಬಸವರಾಜಪ್ಪ ಎರಡು ದಿನಗಳ ಹಿಂದೆ ವಿಷ ಕುಡಿದಿದ್ದರು’ ಎಂದು ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT