‘ಜಿಲ್ಲಾಧಿಕಾರಿಗಳು ಅಧಿಕಾರಿಗಳ ತಂಡ ರಚನೆ ಮಾಡಿದ್ದು, ಅನಧೀಕೃತ ಪಂಪ್ಸೆಟ್ಗಳನ್ನು ತೆರವುಗೊಳಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ನಾಮಕಾವಸ್ಥೆಗೆ ಒಂದರೆಡು ಪಂಪ್ಸೆಟ್ ತೆರವು ಮಾಡಿದ್ದಾರೆ. ನಮ್ಮ ವ್ಯಾಪ್ತಿಯಲ್ಲಿ 10 ಸಾವಿರ ಎಕರೆ ನೀರಾವರಿ ಪ್ರದೇಶವಿದ್ದು, ಅದರಲ್ಲಿ 2500 ಎಕರೆಗೆ ನೀರು ಸಿಗುತ್ತಿದೆ. ಆದರೆ ನಮ್ಮ ಭಾಗಕ್ಕೆ ನೀರು ತಲುಪುತ್ತಿಲ್ಲ’ ಎಂದು ಹೇಳಿದರು.