‘ತಾಲ್ಲೂಕಿನ ಎಲ್ಲಾ ಮುಖಂಡರು ಹಾಗೂ ಶಾಸಕ ರೇಣುಕಾಚಾರ್ಯ ಅವರು ಪಕ್ಷಬೇಧ ಮರೆತು ಬೆಂಗಳೂರಿಗೆ ಬಂದು ನನ್ನನ್ನು ಆಹ್ವಾನಿಸಿದರು. ನಾನು ಕಷ್ಟದಲ್ಲಿದ್ದಾಗ ಅತ್ತು ಕರೆದು ಮಾಡಿದ್ದು, ನನ್ನ ಗಮನಕ್ಕೆ ಬಂದಿದೆ. ಆದ್ದರಿಂದಲೇ ಕೇವಲ 48 ದಿನಗಳಲ್ಲಿ ನಾನು ಜೈಲಿನಿಂದ ಹೊರಬರಲು ಸಾಧ್ಯವಾಯಿತು. ನಿಮ್ಮ ಋಣ ತೀರಿಸಲು ಪ್ರಯತ್ನಿಸುತ್ತೇನೆ’ ಎಂದರು.