ಗುರುವಾರ, 14 ಆಗಸ್ಟ್ 2025
×
ADVERTISEMENT
ADVERTISEMENT

ಕಡರನಾಯ್ಕನಹಳ್ಳಿ | ಹದಗೆಟ್ಟ ರಸ್ತೆ: ಭತ್ತ ನಾಟಿ ಮಾಡಿ ಪ್ರತಿಭಟಿಸಿದ ರೈತರು

Published : 14 ಆಗಸ್ಟ್ 2025, 6:57 IST
Last Updated : 14 ಆಗಸ್ಟ್ 2025, 6:57 IST
ಫಾಲೋ ಮಾಡಿ
Comments
ಐದು ವರ್ಷವಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ನಾಪತ್ತೆಯಾದ ಗುತ್ತಿಗೆದಾರನ ಬಗ್ಗೆ ಸರ್ಕಾರ ಏನು ಕ್ರಮ ವಹಿಸಿದೆ ಎಂದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉತ್ತರಿಸಬೇಕು
-ಸಿ.ರಮೇಶ್, ರೈತ ಜಿ.ಟಿ. ಕಟ್ಟಿ ಗ್ರಾಮ
ಗುತ್ತಿಗೆದಾರನಿಗೆ ಇಲಾಖೆಯಿಂದ ಹಲವು ಬಾರಿ ತಿಳಿಸಲಾಗಿದೆ. ಹಣ ಬಿಡುಗಡೆಯಾಗದ ಕಾರಣ ಕಾಮಗಾರಿ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು
-ಎಚ್.ವಿ. ಮರಿಸ್ವಾಮಿ, ಎಇಇ ಲೋಕೋಪಯೋಗಿ ಇಲಾಖೆ ಹರಿಹರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT